ದನ 
ರಾಜ್ಯ

ಕೊಡಗಿನಲ್ಲಿ ಕ್ರೂರ ಕೃತ್ಯ: ಗುಂಡಿಕ್ಕಿ, ಕತ್ತು ಸೀಳಿ ಮೂರು ದನಗಳ ಹತ್ಯೆ!

ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ಮಡಿಕೇರಿ: ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ದುಷ್ಕರ್ಮಿಗಳು ಮೃತ ದನಗಳ ಕಳೇಬರವನ್ನು ಇಲ್ಲೇ ಬಿಟ್ಟು ಹೋಗಿದ್ದಾರೆ.

ಎಸ್ಟೇಟ್ ಒಳಗಿನಿಂದ ಗುಂಡಿನ ಸದ್ದು ಕೇಳಿದ್ದಾಗಿ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕೆಲ ದಿಬಗಳಿಂದ ದೇವರಪುರ, ತಿತಿಮತಿ ಭಾಗಗಳಲ್ಲಿ ದನಗಳ ಕಳವು ನಡೆಯುತ್ತಿದೆ ಎಂದು ಆರೋಪ ಕೇಳಿಬಂದಿದೆ,.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಜಯರಾಮ್‌ ಹಾಗೂ ಉಪ ನಿರೀಕ್ಷಕ  ಸುಬ್ಬಯ್ಯ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ

KPSC ಪರೀಕ್ಷೆ ಅಕ್ರಮ: 80 ಲಕ್ಷಕ್ಕೆ ಸರ್ಕಾರಿ ಉದ್ಯೋಗ ಫಿಕ್ಸ್; ಎಚ್ಚೆತ್ತ ಕರ್ನಾಟಕ ಗೃಹ ಇಲಾಖೆ!

'ನೀಟ್‌ ಪರೀಕ್ಷಾ ವ್ಯವಸ್ಥೆ ಕುರಿತು ವಿದ್ಯಾರ್ಥಿಗಳ ಆತಂಕ ನಿಜವಾದದ್ದು; ಲಾಠಿ ಚಾರ್ಜ್‌ ನೋವು ತಂದಿದೆ': Murli Manohar Joshi

ವೈಭವ್ ಸೂರ್ಯವಂಶಿ ವಿಶ್ವದಾಖಲೆ: ಸತತ 3 ಸರಣಿ ಸೋಲಿನ ಬಳಿಕ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯ ಗೆದ್ದ ಭಾರತ!

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು! Video