ದನ 
ರಾಜ್ಯ

ಕೊಡಗಿನಲ್ಲಿ ಕ್ರೂರ ಕೃತ್ಯ: ಗುಂಡಿಕ್ಕಿ, ಕತ್ತು ಸೀಳಿ ಮೂರು ದನಗಳ ಹತ್ಯೆ!

ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ಮಡಿಕೇರಿ: ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ದುಷ್ಕರ್ಮಿಗಳು ಮೃತ ದನಗಳ ಕಳೇಬರವನ್ನು ಇಲ್ಲೇ ಬಿಟ್ಟು ಹೋಗಿದ್ದಾರೆ.

ಎಸ್ಟೇಟ್ ಒಳಗಿನಿಂದ ಗುಂಡಿನ ಸದ್ದು ಕೇಳಿದ್ದಾಗಿ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕೆಲ ದಿಬಗಳಿಂದ ದೇವರಪುರ, ತಿತಿಮತಿ ಭಾಗಗಳಲ್ಲಿ ದನಗಳ ಕಳವು ನಡೆಯುತ್ತಿದೆ ಎಂದು ಆರೋಪ ಕೇಳಿಬಂದಿದೆ,.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಜಯರಾಮ್‌ ಹಾಗೂ ಉಪ ನಿರೀಕ್ಷಕ  ಸುಬ್ಬಯ್ಯ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

'S-400 ಸುದರ್ಶನ' ಕ್ಷಿಪಣಿಯ ಪರಾಕ್ರಮವನ್ನು ಜಗತ್ತಿಗೆ ತೋರಿಸಿದ IAF! ಈಗ Video ರಿಲೀಸ್ ಮಾಡಿದ್ದು ಯಾಕೆ?

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ?: 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ; TN BJP ಅಧ್ಯಕ್ಷ ಹೇಳಿದ್ದೆ ನಿಜವಾಯ್ತಾ?

ತಮಿಳುನಾಡು: ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿರುವ ವಿಜಯ್ ಗೆ ಸಂಕಷ್ಟ, ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ!

SCROLL FOR NEXT