ಡಾ.ಸಿ. ಎನ್. ಅಶ್ವತ್ ನಾರಾಯಣ 
ರಾಜ್ಯ

ಪರೀಕ್ಷೆ ಮುಗಿಯುವ ತನಕ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಬಾರದು: ಡಾ. ಅಶ್ವತ್ ನಾರಾಯಣ

ಹಾಸ್ಟೆಲ್‌ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.

ಬೆಂಗಳೂರು: ಹಾಸ್ಟೆಲ್‌ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.

ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಪರೀಕ್ಷೆ ಬರೆಯುತ್ತಿರುವ ಇಂಜಿನಿಯರಿಂಗ್, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಬಲವಂತವಾಗಿ ಖಾಲಿ ಮಾಡಿಸಬಾರದು. ಬದಲಿಗೆ ಆಹಾರ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಬೇಕೆಂದು ಅವರು ಟ್ವೀಟ್ ಮಾಡಿದ್ದಾರೆ.

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕಾಲೇಜ್ ಆಡಳಿತಕ್ಕೆ ಸೂಚನೆ ಉಪ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT