ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆಯಲ್ಲಿ ನಿಯಮ ಉಲ್ಲಂಘಿಸಿ ಮದುವೆ: 13 ಪ್ರಕರಣ ದಾಖಲು

ಜಿಲ್ಲೆಯ ಬಾಗಲಕೋಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಮದುವೆ ಕಾರ್ಯದಲ್ಲಿ ಸರಕಾರ ಹೊರಡಿಸಿದ ಮಾರ್ಗಸೂಚಿ ಉಲ್ಲಂಘಿಸಿದಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಾಗಲಕೋಟೆ ಉಪವಿಭಾಗಾಧಿಕಾರಿ ಎಂ.ಗಂಗಪ್ಪ ತಿಳಿಸಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಮದುವೆ ಕಾರ್ಯದಲ್ಲಿ ಸರಕಾರ ಹೊರಡಿಸಿದ ಮಾರ್ಗಸೂಚಿ ಉಲ್ಲಂಘಿಸಿದಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಾಗಲಕೋಟೆ ಉಪವಿಭಾಗಾಧಿಕಾರಿ ಎಂ.ಗಂಗಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮದುವೆ‌ ಕಾರ್ಯಕ್ರಮಕ್ಕೆ 50 ಜನಕ್ಕೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸ್ಥಳೀಯ ಪೊಲೀಸ್ ಠಾಣೆ, ನಗರ ಮತ್ತು ಗ್ರಾಮೀಣ ಮಟ್ಟದ ಅಧಿಕಾರಿಗಳಿಂದ ಎನ್.ಓ.ಸಿ ಹಾಗೂ ಉಪವಿಬಾಗಾಧಿಕಾರಿಗಳಿಂದ ಷರತ್ತಿಗೆ ಒಳಪಟ್ಟು ಅನುಮತಿ ಪತ್ರ ಹಾಗೂ 50 ಪಾಸ್ ಗಳನ್ನು ನೀಡಲಾಗಿತ್ತು. ಆದರೆ, ಮದುವೆ ಆಯೋಜಕರು ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಗುಳೇದಗುಡ್ಡ, ಹುನಗುಂದ ಹಾಗೂ ಇಲಕಲ್ಲ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಏ. 26 ಮತ್ತು 27 ರಂದು ನಡೆದ ಮದುವೆಗಳಲ್ಲಿ ನಿಮಯ ಉಲ್ಲಂಘಿಸಿದ 13 ಮದುವೆ ಆಯೋಜಕರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT