ಕೆ.ಎಸ್.ಈಶ್ವರಪ್ಪ 
ರಾಜ್ಯ

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ 26-11-2020ರಲ್ಲಿ ಕ್ಯಾಬಿನೆಟ್ ನಲ್ಲಿ ಈ ಸಂಬಂಧ ತೀರ್ಮಾನ ತೆಗೆದುಕೊಂಡು ಆದೇಶ ಹೊರಡಿಸಿದೆ. ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ಕೊಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಇದೊಂದು ಐತಿಹಾಸಿಕ ನಿರ್ಣಯ ನಮ್ಮ ಸರ್ಕಾರದ್ದು ಈಗ ಅದು ಕೈಗೂಡಿದೆ ಎಂದು ಹೇಳಿದರು.

ಸ್ಲಂಗಳಲ್ಲಿ ವಾಸಿಸುತ್ತಿರುವವರ ಹೆಸರಗಳ ಹಿಂದೆಯೇ ಸ್ಲಂ ಎಂಬ ಸೇರ್ಪಡೆಯಾಗಿದೆ. ಉದಾಹರಣೆಗೆ ಸ್ಲಂ ಶಶಿ, ಸ್ಲಂ ಮಣಿ ಹೀಗೆ ಹಲವಾರು ಹೆಸರುಗಳು ವಾಡಿಕೆಗೆ ಬಂದಿವೆ. ಅಂದರೆ ಅವರ ಇಡೀ ಜೀವಮಾನವನ್ನು ಸ್ಲಂ ಗಳಲ್ಲೇ ಕಳೆದಿದ್ದಾರೆ. ಈಗ ಅವರಿಗೆ ಸಂತಸದ ಸಮಯ ನಮ್ಮ ಸರ್ಕಾರ ಅವರಿಗೆಲ್ಲ ಅನುಕೂಲ ಮಾಡಿಕೊಡಲು ಅವರುಗಳಿಗೆ ಹಕ್ಕುಪತ್ರ ನೀಡುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT