ಸಂಗ್ರಹ ಚಿತ್ರ 
ರಾಜ್ಯ

ಸಿಸಿಬಿ ಕಾರ್ಯಾಚರಣೆ: 16 ಲಕ್ಷ ನಗದು ಜಪ್ತಿ, 117 ಮಂದಿ ವಶಕ್ಕೆ ಪಡೆದ ಪೊಲೀಸರು

ನಗರದಲ್ಲಿ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದ ಕಿಡಿಗೇಡಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, 117 ಮಂದಿಯನ್ನು ವಶಕ್ಕೆ ಪಡೆದು ರು.16 ಲಕ್ಷ ವಶಕ್ಕೆ ಪಡೆದುಕೊಂಡಿದ್ದಾರೆ...

ಬೆಂಗಳೂರು: ನಗರದಲ್ಲಿ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದ ಕಿಡಿಗೇಡಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, 117 ಮಂದಿಯನ್ನು ವಶಕ್ಕೆ ಪಡೆದು ರು.16 ಲಕ್ಷ ವಶಕ್ಕೆ ಪಡೆದುಕೊಂಡಿದ್ದಾರೆ. 

ಕ್ರಿಕೆಟ್ ಬೆಟ್ಟಿಂಗ್, ಜೂಜಾಟ ಸೇರಿದಂತೆ ಇನ್ನಿತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ ಮಲ್ಲೇಶ್ವರಂ ಹಾಗೂ ದೇವನಹಳ್ಳಿಯಲ್ಲಿನ ಮನೆ, ಹೋಟೆಲ್, ಅಪಾರ್ಟ್ ಮೆಂಟ್'ಗಳ ಮೇಲೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಲಾಗಿದ್ದಾರೆಂದು ತಿಳಿದುಬಂದಿದೆ. 

ದಾಳಿ ವೇಳೆ ಒಟ್ಟು 117 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ರೂ.16 ಲಕ್ಷ ಜಪ್ತಿ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT