ಸಂಗ್ರಹ ಚಿತ್ರ 
ರಾಜ್ಯ

ವೀಕೆಂಡ್ ಕರ್ಫ್ಯೂ: ಕೇರಳ, ತಮಿಳುನಾಡು ಗಡಿಗಳಲ್ಲಿ ನೂರಾರು ಪ್ರಯಾಣಿಕರ ಸಂಕಷ್ಟ

ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು.

ಮೈಸೂರು: ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು. 

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗಿತ್ತು. ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಕಿದ್ದ ಜನರು ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಇಟ್ಟುಕೊಂಡು ಬಂದಿದ್ದರೂ ಅವರನ್ನೂ ತಡೆಹಿಡಿಯಲಾಗಿತ್ತು. 

ಪರಿಣಾಮ ಗಡಿಯಲ್ಲಿದ್ದ ಅಧಿಕಾರಿಗಳೊಂದಿಗೆ ಸಾಕಷ್ಟು ಜನರು ಮಾತಿನ ಚಕಮಕಿ ನಡೆಸಿದ ಬೆಳವಣಿಗೆಗಳೂ ಕೂಡ ಕಂಡು ಬಂದಿತ್ತು. 

ಇದೇ ರೀತಿಯ ಪರಿಸ್ಥಿತಿ ಕರ್ನಾಟಕ-ತಮಿಳುನಾಡು ಗಡಿ ಪ್ರದೇಶದಲ್ಲಿಯೂ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ ಪರಿಣಾಮ ಮೈಸೂರು-ಬೆಂಗಳೂರು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕೂಡ ಎದುರಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ