ಸಂಗ್ರಹ ಚಿತ್ರ 
ರಾಜ್ಯ

ವೀಕೆಂಡ್ ಕರ್ಫ್ಯೂ: ಕೇರಳ, ತಮಿಳುನಾಡು ಗಡಿಗಳಲ್ಲಿ ನೂರಾರು ಪ್ರಯಾಣಿಕರ ಸಂಕಷ್ಟ

ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು.

ಮೈಸೂರು: ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು. 

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗಿತ್ತು. ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಕಿದ್ದ ಜನರು ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಇಟ್ಟುಕೊಂಡು ಬಂದಿದ್ದರೂ ಅವರನ್ನೂ ತಡೆಹಿಡಿಯಲಾಗಿತ್ತು. 

ಪರಿಣಾಮ ಗಡಿಯಲ್ಲಿದ್ದ ಅಧಿಕಾರಿಗಳೊಂದಿಗೆ ಸಾಕಷ್ಟು ಜನರು ಮಾತಿನ ಚಕಮಕಿ ನಡೆಸಿದ ಬೆಳವಣಿಗೆಗಳೂ ಕೂಡ ಕಂಡು ಬಂದಿತ್ತು. 

ಇದೇ ರೀತಿಯ ಪರಿಸ್ಥಿತಿ ಕರ್ನಾಟಕ-ತಮಿಳುನಾಡು ಗಡಿ ಪ್ರದೇಶದಲ್ಲಿಯೂ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ ಪರಿಣಾಮ ಮೈಸೂರು-ಬೆಂಗಳೂರು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕೂಡ ಎದುರಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT