ಗೋಮ್ಮಟೇಶ್ವರ (ಸಂಗ್ರಹ ಚಿತ್ರ) 
ರಾಜ್ಯ

ಹಾಸನ: ಶ್ರವಣಬೆಳಗೊಳದಲ್ಲಿ 10ನೇ ಶತಮಾನದ ಶಿಲಾ ಶಾಸನ ಪತ್ತೆ

ಹಾಸನ ಜಿಲ್ಲೆಯ ಪ್ರಸಿದ್ಧ ಜೈನ ತೀರ್ಥ ಕ್ಷೇತ್ರವಾದ ಶ್ರವಣಬೆಳಗೊಳದ ಸಮೀಪದ ನಾಗಯ್ಯನಕೊಪ್ಪಲು ಗ್ರಾಮದಲ್ಲಿ 10 ನೇ ಶತಮಾನದ ಕಲ್ಲಿನ ಶಾಸನಮಂಗಳವಾರ ಪತ್ತೆಯಾಗಿದೆ.

ಹಾಸನ: ಹಾಸನ ಜಿಲ್ಲೆಯ ಪ್ರಸಿದ್ಧ ಜೈನ ತೀರ್ಥ ಕ್ಷೇತ್ರವಾದ ಶ್ರವಣಬೆಳಗೊಳದ ಸಮೀಪದ ನಾಗಯ್ಯನಕೊಪ್ಪಲು ಗ್ರಾಮದಲ್ಲಿ 10 ನೇ ಶತಮಾನದ ಕಲ್ಲಿನ ಶಾಸನಮಂಗಳವಾರ ಪತ್ತೆಯಾಗಿದೆ.

ಪುರಾತತ್ವ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,  ಐತಿಹಾಸಿಕ ಸ್ಮಾರಕಗಳು ಮತ್ತು ಶಿಲ್ಪಗಳನ್ನು ಸಂರಕ್ಷಿಸಲಾಗಿರುವ ವಸ್ತುಸಂಗ್ರಹಾಲಯಕ್ಕೆ  ಕಲ್ಲಿನ ಶಾಸನವನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ. ಕೃಷಿ ಕೆಲಸ ಮಾಡುವಾಗ ಪತ್ತೆಯಾಗಿರುವ ಶಾಸನದಲ್ಲಿ ಕನ್ನಡ ಸಾಹಿತ್ಯವಿದೆ.

ಎಸ್ಎನ್ ಪಿಯು ಕಾಲೇಜಿನ ಸಂಶೋಧಕ ಮತ್ತು ಉಪನ್ಯಾಸಕ ಡಾ ಎಸ್ ದಿನೇಶ್ ಪ್ರಕಾರ, ಶಾಸನದಲ್ಲಿ ಮೌರ್ಯ ವಂಶದ ಜೈನ ಧರ್ಮ ಮತ್ತು ದೊರೆ ಚಂದ್ರಗುಪ್ತನ ಬಗ್ಗೆ ಮಾಹಿತಿ ಇದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಮೊದಲ ಕನ್ನಡ ಶಾಸನ ಪತ್ತೆಯಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT