ಅಶ್ವತ್ಥ ನಾರಾಯಣ 
ರಾಜ್ಯ

ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿರುವುದು: ಸಿ.ಟಿ ರವಿ ಹೇಳಿಕೆಗೆ ಅಶ್ವತ್ಥ್‌ ನಾರಾಯಣ್ ತಿರುಗೇಟು

ದೇಶದ ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿದ್ದೆವೆ. ಮೇಕೆದಾಟು ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಡಾ.ಸಿಎನ್‌ ಅಶ್ವತ್ಥ್ ನಾರಾಯಣ್  ಹೇಳಿದ್ದಾರೆ.

ರಾಮನಗರ: ದೇಶದ ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿದ್ದೆವೆ. ಮೇಕೆದಾಟು ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಡಾ.ಸಿಎನ್‌ ಅಶ್ವತ್ಥ್ ನಾರಾಯಣ್  ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ನಮಗೆ ಸ್ಪಷ್ಟವಾದ ನಿಲುವಿದೆ. ಯಾರೊಬ್ಬರೂ ಈ ಯೋಜನೆಯನ್ನು ಕಡೆಗಣಿಸುವ ಪ್ರಮೇಯವೇ ಇಲ್ಲ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. 

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡಿನ ಅಭಿಪ್ರಾಯ ಕೇಳಬೇಕು ಎಂಬ ಕೇಂದ್ರದ ನಿಲುವನ್ನು ತಮಿಳುನಾಡು ಸರ್ಕಾರ ಅನುಕೂಲ‌ ಪಡೆಯುತ್ತಿದೆ. ಟ್ರಿಬ್ಯೂನಲ್‌ನಲ್ಲಿ ಹೇಳಿರುವುದನ್ನಷ್ಟೆ ನಾವು ಕೇಳುತ್ತಿದ್ದೆವೆ. ನಮಗೆ ಮೇಕೆದಾಟು ಯೋಜನೆ ಜಾರಿಗೆ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದರು. ಮೇಕೆದಾಟು ಯೋಜನೆ ಬಗ್ಗೆ ನಮ್ಮ ನಿಲುವು ಎಂದಿಗೂ ಬದಲಾಗುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT