ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಗೌರವ 
ರಾಜ್ಯ

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ: ಬೊಮ್ಮಾಯಿ

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು . ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಬೆಂಗಳೂರು: ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು . ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಪರಿಶಿಷ್ಟ ಪಂಡಗಳ ಸಮುದಾಯಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುವುದರ ಮೂಲಕ ತಳ ವರ್ಗದ ವರಿಗೆ ಸ್ವಾತಂತ್ರೋತ್ಸವದ ಕೊಡುಗೆ ನೀಡಿದ್ದಾರೆ.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿ, ಅವರು ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವುದು ಸರಕಾರದ ಆದ್ಯತೆಯಾಗಿದೆ ಎಂದರು.

ನಾಡಿನ ಮೂಲ ಸೌಲಭ್ಯ ಸುಧಾರಣೆ ಹಾಗೂ ಆರ್ಥಿಕ ಅಭಿವೃದ್ಧಿಗಳೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕು ಹಸನುಗೊಳಿಸುವುದು ಸರಕಾರದ ಕಾಳಜಿಯಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗಾಗಿ ಮೀಸಲಿರಿಸಿದ ಅನುದಾನ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ  ಬಳಕೆಯಾಗಬೇಕೆಂಬುದು ಸರ್ಕಾರ ಗುರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT