ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರು ಪಾಲು

ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಮೃತರು ಮೂಲತಃ ಗುಳೇದಗುಡ್ಡ ತಾಲ್ಲೂಕಿನ ಕೊಟೇಕಲ್ ಗ್ರಾಮದವರಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಶಿವಯೋಗ ಮಂದಿರಕ್ಕೆ ತೆರಳಿದ್ದ ಇರುವ ಉಪಹಾರ ಸೇವಿಸಲು ಮಲಪ್ರಭಾ ನದಿ ದಡದಲ್ಲಿ ಕುಳಿತಿದ್ದರು. ಉಪ ಹಾರ ಸೇವಿಸಿ ನಂದಿನಿ ಮಾವಿನ ಮರದ ನದಿಯಲ್ಲಿ ಕೈ ತೊಳೆಯಲು ಹೋದಾಗ ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ವಿಶ್ವನಾಥ್ ಹಾಗೂ ಶ್ರಿದೇವಿ ದಂಪತಿ ನೀರಿಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀದೇವಿ ಅವರ ಶವವನ್ನು ಹೊರತೆ ತೆಗೆಯಲಾಗಿದೆ. ಆದರೆ, ವಿಶ್ವನಾಥ್ ಹಾಗೂ ಅವರ ಮಗಳು ನಂದಿನಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಾದಾಮಿ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT