ಹೊತ್ತಿ ಉರಿದ ಕಾರು 
ರಾಜ್ಯ

ಸದಾಶಿವನಗರದಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಮೂವರು ಅಪಾಯದಿಂದ ಪಾರು

ಖಾಸಗಿ ಕಂಪನಿ ಉದ್ಯೋಗಿ ಚಲಾಯಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದಾಶಿವನಗರದ ಕಾವೇರಿ ಥಿಯೇಟರ್ ಜಂಕ್ಷನ್ ಬಳಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿ ಚಲಾಯಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದಾಶಿವನಗರದ ಕಾವೇರಿ ಥಿಯೇಟರ್ ಜಂಕ್ಷನ್ ಬಳಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಾರಿನ ಬ್ಯಾಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಪಘಾತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಕಾರನ್ನು ಚಲಾಯಿಸುತ್ತಿದ್ದ  ಮಾಲೀಕ ಕೆ ಉದಯ್ ಕುಮಾರ್ ಅವರ ಜೊತೆಗೆ ಪತ್ನಿ ಮತ್ತು ಸಂಬಂಧಿ ಅವರೊಂದಿಗೆ ಇದ್ದರು. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

ಒಂದು ವಾರದ ಹಿಂದೆಯಷ್ಟೇ ಕಾರನ್ನು ಖರೀದಿಸಲಾಗಿತ್ತು, ಕಾರು ಯಲಹಂಕದ ಕಡೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT