ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ನಾಲೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಜಲಸಮಾಧಿ

ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.

ಮಂಡ್ಯದ ಶ್ರೀ ಚಂದಗೋಳಮ್ಮನವರ ಕ್ಷೇತ್ರಕ್ಕೆ ಪರುವಿಗೆ ಬಂದಿದ್ದ 8 ಯುವಕರ ಪೈಕಿ ಮೂವರು ಯುವಕರು ನಾಲೆಗೆ ಈಜಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.‌‌  ಮೈಸೂರಿನ ಕುಂಬಾರಕೊಪ್ಪಲಿನ ಸಿದ್ಧರಾಜು ಅವರ ಪುತ್ರ ಮಂಜು(20), ಆಟೋ ಚಾಲಕ ಮೊಗರಹಳ್ಳಿ ಮಂಟಿಯ ನಿವಾಸಿ ರವಿ(27) ಮತ್ತು ಲೋಕನಾಯಕ ನಗರದ ರವಿ(22) ನಾಟನಹಳ್ಳಿ ಸಮೀಪದ ಮಂದಗೆರೆ ಎಡದಂಡೆ ನಾಲೆಯ ನೀರಿನಲ್ಲಿ ಮುಳುಗಿದ ದುರ್ದೈವಿಗಳು.

ಕೆ.ಆರ್.ಪೇಟೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಠಾಣಾಧಿಕಾರಿ ಶಿವಣ್ಣ ಅವರ ನೇತೃತ್ವದಲ್ಲಿ ಸತತವಾದ ಕಾರ್ಯಾಚರಣೆ ನಡೆಸಿದರೂ ಕತ್ತಲಾದ ಹಿನ್ನೆಲೆಯಲ್ಲಿ ಮೃತ ಯುವಕರ ದೇಹಗಳನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT