ಕಪ್ಪು ಚಿರತೆ 
ರಾಜ್ಯ

ಶಿರಸಿ: ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಸಾವು

ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ.

ಶಿರಸಿ: ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ.

4 ವರ್ಷದ ಹೆಣ್ಣು ಕಪ್ಪು ಚಿರತೆ ಮೃತಪಟ್ಟಿದ್ದು, ಬನವಾಸಿ ಅರಣ್ಯ ವ್ಯಾಪ್ತಿಯಲ್ಲಿ ಪತ್ತೆಯಾದ ಮೊದಲ ಕಪ್ಪು ಚಿರತೆ ಇದಾಗಿದೆ ಎಂದು ತಿಳಿದು ಬಂದಿದೆ.

ನಸುಕಿನ ಜಾವ ಕಪ್ಪು ಚಿರತೆಯು ಬೇಲಿಗೆ ಸಿಲುಕಿ ಒದ್ದಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ರವಾನಿಸಿದ್ದರು. ಉರುಳು ತಂತಿಯಿಂದ ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾದ್ದ ಪರಿಣಾಮ ಚಿರತೆ ಮೃತಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ರಾಜಸ್ಥಾನ: 12ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಚಲಿಸುವ ಕಾರಿನಲ್ಲೇ ಗ್ಯಾಂಗ್ ರೇಪ್!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

SCROLL FOR NEXT