ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಹಿಂದೂ ಬಲಪಂಥೀಯ ಸಂಘಟನೆಯ ಮೂವರ ಬಂಧನ

ಮಂಗಳೂರಿನಲ್ಲಿ ಇನ್ನೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆಯ ಕೆಲವು ಸದಸ್ಯರು, ಹಿಂದೂ ಬಲಪಂಥೀಯ ಸಂಘಟನೆಯು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಇನ್ನೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆಯ ಕೆಲವು ಸದಸ್ಯರು, ಹಿಂದೂ ಬಲಪಂಥೀಯ ಸಂಘಟನೆಯು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೇರೆ ಬೇರೆ ಧರ್ಮಕ್ಕೆ ಸೇರಿದ ಮೂವರು ಯುವಕರು ಮೂವರು ಸೇರಿದಂತೆ ಇಬ್ಬರು ಹುಡುಗಿಯರು ಜೊತೆಯಾಗಿ ನಿಂತು ಮಾತನಾಡುತ್ತಿದ್ದರು.ಅಲ್ಲಿಗೆ ಬಂದ ವಿವಿಧ ಸಂಘಟನೆಯ ಸದಸ್ಯರು ಅವರನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಂಜ ದೇವಸ್ಥಾನದ ಕೊಳದ ಬಳಿ ಮಂಗಳೂರಿನಲ್ಲಿರುವ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ನೋಡಿದ ಸ್ಥಳೀಯರು ಹಿಂದೂ ಬಲ ಪಂಥೀಯ ಸಂಘಟನೆಗಳಿಗೆ ಮಾಹಿತಿ ನೀಡಿದರು.

ಐದು ಬಲಪಂಥೀಯ ಸದಸ್ಯರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ ಪಿ ಹೃಷಿಕೇಶ್ ಸೋನವಾನೆ ತಿಳಿಸಿದ್ದಾರೆ. ಪೂಂಜಾಲಕಟ್ಟೆ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ನೈತಿಕ ಪೊಲೀಸ್ ಪ್ರಕರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video