ಸಾಂದರ್ಭಿಕ ಚಿತ್ರ 
ರಾಜ್ಯ

ಕ್ಷಯ ರೋಗ ಪತ್ತೆಗಾಗಿ ಆರೋಗ್ಯ ಇಲಾಖೆಯಿಂದ ಮನೆ ಮನೆ ಸಮೀಕ್ಷೆ

ಕೋವಿಡ್‌ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ ಮತ್ತು ಅವರ ಮನೆಯ ಸಂಪರ್ಕದಲ್ಲಿರುವವರ ಮನೆ ಮನೆ ಭೇಟಿ ಮಾಡಿ ಕ್ಷಯರೋಗ ಪತ್ತೆಗಾಗಿ ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದೆ.

ಬೆಂಗಳೂರು: ಕೋವಿಡ್‌ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ ಮತ್ತು ಅವರ ಮನೆಯ ಸಂಪರ್ಕದಲ್ಲಿರುವವರ ಮನೆ ಮನೆ ಭೇಟಿ ಮಾಡಿ ಕ್ಷಯರೋಗ ಪತ್ತೆಗಾಗಿ ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದೆ.

ಕೊವಿಡ್ -19 ಮತ್ತು ಕ್ಷಯರೋಗವು ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯ ಲಕ್ಷಣಗಳುಳ್ಳ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಾಗಿದ್ದು, ಕ್ಷಯರೋಗವು ಕೋವಿಡ್ -19 ಸೋಂಕಿನ ಅಪಾಯವನ್ನು ಹೆಚ್ಚಿಸುತ್ತಿವೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. 

ಕ್ಷಯ ಮತ್ತು ಕೋವಿಡ್ -19 ಸೋಂಕು ತ್ವರಿತ ಮತ್ತು ತೀವ್ರ ರೋಗ ಲಕ್ಷಣಗಳ ಬೆಳವಣಿಗೆ ಹಾಗೂ ರೋಗದ ಪ್ರಗತಿಯು ಎರಡೂ ರೋಗಿಗಳ ಕಳಪೆ ಫಲಿತಾಂಶದೊಂದಿಗೆ ಸಂಬಂಧಿಸಿದ್ದು, ರೋಗಿಗಳ ಫಲಿತಾಂಶಗಳನ್ನು ಸುಧಾರಿಸಲು, ಸಂಪರ್ಕಗಳ ಮತ್ತು ಸಮುದಾಯದಲ್ಲಿ ಪ್ರಕರಣವನ್ನು ಕಡಿಮೆ ಮಾಡಲು ಈ ಎರಡು ರೋಗಗಳ ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಅಗತ್ಯವಿದೆ. 

ಹೀಗಾಗಿ  ಆರೋಗ್ಯ ಇಲಾಖೆಯು ಆಗಸ್ಟ್ 16 ರಿಂದ ಆಗಸ್ಟ್ 31 ರವರೆಗೆ ವಿಶೇಷವಾಗಿ ಕೋವಿಡ್ ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ ಮತ್ತು ಅವರ ಸಂಪರ್ಕದಲ್ಲಿರುವವರ ಮನೆ - ಮನೆ ಭೇಟಿ ಮಾಡಿ ಕ್ಷಯರೋಗ ಪತ್ತೆಗಾಗಿ ಸಕ್ರಿಯ ಅಭಿಯಾನವನ್ನು ಹಮ್ಮಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT