ಜೀರ್ಣೋದ್ಧಾರ ಮಾಡಲಾದ ಕಲ್ಯಾಣಿ ಬಳಿ ಸಚಿವ ಡಾ.ಅಶ್ವತ್ಥ ನಾರಾಯಣ 
ರಾಜ್ಯ

ನರೇಗಾ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳ ಜೀರ್ಣೋದ್ಧಾರ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಮೋಟಗೋಂಡನಹಳ್ಳಿಯಲ್ಲಿ ಸುಮಾರು ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಕಲ್ಯಾಣಿ ಅಭಿವೃದ್ಧಿ ಮಾಡಲಾಗಿದೆ ಎಂದಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಇಂತಹ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಮಾಗಡಿ ತಾಲೂಕ್ ಒಂದರಲ್ಲಿಯೇ 100 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT