ಸಂಗ್ರಹ ಚಿತ್ರ 
ರಾಜ್ಯ

ಬೆಳೆಹಾನಿ: ಇದೂವರೆಗೆ 6,894 ಫಲಾನುಭವಿಗಳಿಗೆ ರೂ. 8.58 ಕೋಟಿ ಪರಿಹಾರ- ಇಲಾಖೆ ಮಾಹಿತಿ

ಜಿಲ್ಲೆಯಲ್ಲಿ ಕಳೆದ 29 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಬಯಲು ಸೀಮೆ ಹಾಗೂ ಕಾಫಿ ತೋಟಗಳ ಬೆಳೆಗಳಿಗೆ ಸಂಬಂಧಿಸಿದಂತೆ 46,866 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದ್ದು...

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ 29 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಬಯಲು ಸೀಮೆ ಹಾಗೂ ಕಾಫಿ ತೋಟಗಳ ಬೆಳೆಗಳಿಗೆ ಸಂಬಂಧಿಸಿದಂತೆ 46,866 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದ್ದು, ಜುಲೈ ತಿಂಗಳಿನಿಂದ ಇಲ್ಲಿಯವರಗೆ 17,949 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾದ ಬೆಳೆಹಾನಿಗೆ 6,894 ಫಲಾನುಭವಿಗಳಿಗೆ 8.58 ಕೋಟಿ ರೂ ಪರಿಹಾರವನ್ನು ನೀಡಲಾಗಿದೆ.

ಕಳೆದ ನ.1ರಿಂದ 29ದಿನಗಳಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ಹಾನಿಯಾಗಿದ್ದರೇ, 81.34 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, 19,145 ಹೆಕ್ಟೇರ್ ರಾಗಿ, 4.40 ಹೆಕ್ಟೇರ್ ಬಾಳೆ, 3239 ಹೆಕ್ಟೇರ್ ಅಡಿಕೆ, 17.35 ಹೆಕ್ಟೇರ್ ಶುಂಠಿ, 0.40 ಹೆಕ್ಟೇರ್ ತೆಂಗು, 4523 ಹೆಕ್ಟೇರ್ ಕಾಳುಮೆಣಸು, 100.40 ಹೆಕ್ಟೇರ್ ಈರುಳ್ಳಿ, 72.80 ಹೆಕ್ಟೇರ್ ಆಲೂಗಡ್ಡೆ, 98.30 ಹೆಕ್ಟೇರ್ ಟೊಮ್ಯಾಟೊ, 91 ಹೆಕ್ಟೇರ್ ಹಸಿರುಮೆಣಸಿನಕಾಯಿ, 360 ಹೆಕ್ಟೇರ್ ಜೋಳ, 14 ಹೆಕ್ಟೇರ್ ಹತ್ತಿ ಹಾಗೂ 107 ಹೆಕ್ಟೇರ್ ಪ್ರದೇಶದಲ್ಲಿ ಇತರ ತರಕಾರಿ ಬೆಳೆಗಳು ನಾಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!