ಸಿಸಿ ಕ್ಯಾಮೆರಾ ಅಳವಡಿಸುತ್ತಿರುವುದು 
ರಾಜ್ಯ

ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದನ್ನು ತಡೆಗಟ್ಟಲು ಮಡಿಕೇರಿಯಲ್ಲಿ ಸಿಸಿ ಟಿವಿ ಅಳವಡಿಕೆ

ಸಾರ್ವಜನಿಕರು ಆ ಪ್ರದೇಶಗಳಲ್ಲಿ ಕಸ ಎಸೆಯುವುದು ಕಂಡುಬಂದರೆ ಅವರ ಹೆಸರನ್ನು ಜಗಜ್ಜಾಹೀರುಗೊಳಿಸಿ ಅವರಿಗೆ ಅವಮಾನಕ್ಕೀಡು ಮಾಡಲಾಗುವುದು. ಈ ಶಿಕ್ಷೆಯ ಭಯದಿಂದಲಾದರೂ ಜನರು ಕಸ ಎಸೆಯದೇ ಇರಲಿ ಎನ್ನುವ ಆಶಯ ಅಧಿಕಾರಿಗಳದು.

ಮಡಿಕೇರಿ: ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದಾಗಿ ಉದ್ಭವವಾಗಿರುವ ಸಮಸ್ಯೆಯನ್ನು ಬಗೆಹರಿಸಲು ಮಡಿಕೇರಿ ಸಿಟಿ ಮುನಿಸಿಪಲ್ ಕಾರ್ಪೊರೇಷನ್ ತಂತ್ರಜ್ಞಾನದ ಮೊರೆ ಹೋಗಿದೆ. ಕಸ ಎಸೆಯಬಾರದ ಜಾಗಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಕಾರ್ಯಕ್ಕೆ ಅದು ಮುಂದಾಗಿದೆ. 

ಒಟ್ಟು 28 ಕಡೆ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಸಾರ್ವಜನಿಕರು ಆ ಪ್ರದೇಶಗಳಲ್ಲಿ ಕಸ ಎಸೆಯುವುದು ಕಂಡುಬಂದರೆ ಅವರ ಹೆಸರನ್ನು ಜಗಜ್ಜಾಹೀರುಗೊಳಿಸಿ ಅವರಿಗೆ ಅವಮಾನಕ್ಕೀಡು ಮಾಡಲಾಗುವುದು. ಈ ಶಿಕ್ಷೆಯ ಭಯದಿಂದಲಾದರೂ ಜನರು ಕಸ ಎಸೆಯದೇ ಇರಲಿ ಎನ್ನುವ ಆಶಯ ಅಧಿಕಾರಿಗಳದು.

ಈ ಹಿಂದೆ ಸಿಸಿ ಕ್ಯಾಮೆರಾಗಳನ್ನು ಅಧಿಕಾರಿಗಳೇ ತಂದು ಅಳವಡಿಸುವುದು ಎಂದಿತ್ತು, ಆದರೆ ಅದರೆ ವೆಚ್ಚ ಹೆಚ್ಚಿದ್ದರಿಂದ ಇದೀಗ ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ನಿರ್ವಹಣೆಯ ಹೊಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!