ಆರ್ ಅಶೋಕ್ 
ರಾಜ್ಯ

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲು ಕ್ರಮ: ಆರ್ ಅಶೋಕ್

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿ: ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ.ರಾಠೋಡ್ ಅವರು ಲಂಬಾಣಿ ತಾಂಡಾಗಳಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಗಳನ್ನು ತೆರೆಯಬೇಕು, ಮೂಲಭೂತ ಸೌಕರ್ಯ ಒದಗಿಸಬೇಕು. ಈ ಬಗ್ಗೆ ಕಂದಾಯ ಸಚಿವರು ಉತ್ತರ ನೀಡಬೇಕೆಂದು ಆಗ್ರಹಿಸಿದರು.

ಲಂಬಾಣಿ ಜನಾಂಗದವರು ಅಲೆಮಾರಿ ಜೀವನ ನಡೆಸುವವರು. ಅವರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗುತ್ತಿರುತ್ತಾರೆ. ಈಗೀಗ ಅವರು ಒಂದು ಕಡೆ ಭದ್ರವಾಗಿ ಜೀವನ ನಡೆಸಲು ಪ್ರಾರಂಭಿಸಿದ್ದಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಎಲ್ಲಾ ಲಂಬಾಣಿ ತಾಂಡಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್‌ ಅವರು ಉತ್ತರ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ