ಪೊಲೀಸ್ (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆ

ರಾಜ್ಯದ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳಲಾಗಲಿದ್ದು ಸಿಸಿಬಿ, ಬೆಂಗಳೂರು ನಗರ ಪೊಲೀಸ್, ಹುದ್ದೆಗಳಿಗೆ ಹೊಸ ಅಧಿಕಾರಗಳ ನೇಮಕವಾಗಲಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳಲಾಗಲಿದ್ದು ಸಿಸಿಬಿ, ಬೆಂಗಳೂರು ನಗರ ಪೊಲೀಸ್, ಹುದ್ದೆಗಳಿಗೆ ಹೊಸ ಅಧಿಕಾರಗಳ ನೇಮಕವಾಗಲಿದೆ ಎಂದು ತಿಳಿದುಬಂದಿದೆ. 

ಡಿಐಜಿ ಹಾಗೂ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಗೆ ಡಿ.31 ರಂದು ಬಡ್ತಿ ಸಿಗಲಿದ್ದು. ಇವರೊಂದಿಗೆ ಇನ್ನೂ ಮೂವರು ಡಿಐಜಿಗಳಾದ ಲಾಬೂರಾಮ್, ಹರ್ಷ, ವಿಕಾಸ್ ಕುಮಾರ್ ವಿಕಾಸ್ ಅವರಿಗೆ ಐಜಿಪಿ ಹುದ್ದೆಗೆ ಬಡ್ತಿ ಸಿಗಲಿದೆ.

ಐಜಿಪಿ ಹಾಗೂ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಎಸ್ ಮುರುಗನ್ ಗೆ ಹೆಚ್ಚುವರಿ ಡಿಜಿಪಿಯಾಗಿ ಬಡ್ತಿ ಸಿಗಲಿದ್ದು, ಐಜಿಪಿ, ಅಪರಾಧ ತನಿಖೆ ವಿಭಾಗದ ಕೆವಿ ಶರತ್ ಚಂದ್ರ ಅವರಿಗೂ ಬಡ್ತಿ ಸಿಗಲಿದೆ. ಮುರನ್, ಪಾಟೀಲ್ ಅವರ ಬಡ್ತಿಯಿಂದಾಗಿ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಹಲವಾರು ಬದಲಾವಣೆಗಳಾಗಲಿದೆ. 

ಇನ್ನು 26 ಮಾಂದಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳ ಅಧಿಕಾರಿಗಳನ್ನು ಐಪಿಎಸ್, ಕೇಡರ್ ಮ್ಯಾನೇಜ್ಮೆಂಟ್ ಆಫ್ ಐಪಿಎಸ್ ಆಫೀಸರ್ಸ್ ಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದು ಸಹ ಸವಾಲಿನ ಸಂಗತಿಯಾಗಿದೆ. 

26 ಮಂದಿ ಕೆಎಸ್ ಪಿಎಸ್ ಅಧಿಕಾರಿಗಳನ್ನು ಐಪಿಎಸ್ ಗೆ ನೇಮಕ ಮಾಡಿಕೊಳ್ಳುತ್ತಿರುವುದು ಎಸ್ ಪಿ ಶ್ರೇಣಿಯ ಅಧಿಕಾರಿಗಳ ಸಂಖ್ಯೆಯನ್ನು ಹೆಚ್ಚಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT