ಕೇಂದ್ರ ಸಚಿವ ನಿತಿನ್ ಗಡ್ಕರಿ-ಪ್ರತಾಪ್ ಸಿಂಹ 
ರಾಜ್ಯ

1,600 ಕೋಟಿ ರೂ. ವೆಚ್ಚದ ಚನ್ನರಾಯಪಟ್ಟಣ- ಮಾಕುಟ್ಟ ಹೆದ್ದಾರಿ ಯೋಜನೆಗೆ ಗಡ್ಕರಿ ಒಪ್ಪಿಗೆ: ಸಂಸದ ಪ್ರತಾಪ್ ಸಿಂಹ

ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ 

ನವದೆಹಲಿ: ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ ನೀಡಲು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. 

ಇದೇ ಯೋಜನೆಗಾಗಿ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ,  ರಸ್ತೆ ಸಂಪರ್ಕದ ಕೊರತೆಯಿಂದಾಗಿ ಕೊಡಗು ಪ್ರವಾಸೋದ್ಯಮ ಪೂರ್ಣ ಪ್ರಮಾಣದಲ್ಲಿ  ಅಭಿವೃದ್ಧಿಯಾಗಿಲ್ಲ, ಈಗಿನ ರಸ್ತೆ ದಟ್ಟವಾಗಿ ನಗರ ಪ್ರದೇಶಗಳು ಬೆಳೆದಿರುವ ಚನ್ನರಾಯಪಟ್ಟಣ, ಹೊಳೆನರಸಿಪುರ, ಅರಕಲಗೂಡು ಹಾಗೂ ವಿರಾಜಪೇಟೆ ಮೂಲಕ ಹಾದುಹೋಗುತ್ತದೆ ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಲಿದೆ ಈ ರಸ್ತೆ ಕಾರಿಡಾರ್ ಯೋಜನೆಯನ್ನು ಪ್ರಕಟಿಸುವುದು ಕೊಡಗು ಜಿಲ್ಲೆಯ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಅತ್ಯಗತ್ಯ, 

ಈ ರಸ್ತೆ ಅಭಿವೃದ್ಧಿಯಿಂದಾಗಿ ಮಡಿಕೇರಿ-ಕೇರಳದ ನಡುವಿನ ರಸ್ತೆ ಸಂಪರ್ಕ ಉತ್ತಮಗೊಳ್ಳುತ್ತದೆ. ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಉತ್ತಮ ಸಂಪರ್ಕ ಸಿಗಲಿದೆ ಎಂದು ಸಂಸದರು ತಿಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT