ಕೆ.ಆರ್.ಜಯದೇವಪ್ಪ 
ರಾಜ್ಯ

ರಾಜ್ಯಸಭಾ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ನಿಧನ: ವಿಧಾನಸಭೆಯಲ್ಲಿ ಸಂತಾಪ

ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಬೆಳಗಾವಿ: ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಕೆ.ಆರ್.ಜಯದೇವಪ್ಪ ಅವರು, ಮೂಲತಃ ದಾವಣಗೆರೆಯವರು. ವೃತ್ತಿಯಲ್ಲಿ ವಕೀಲರಾಗಿದ್ದರು. ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಜಯದೇವಪ್ಪ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. 1992 ರಿಂದ 1998ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಕೊಡುಗೆ ನೀಡಿದ್ದಾರೆ ಎಂದು ಸಭಾಧ್ಯಕ್ಷರು ಸಂತಾಪ ಸೂಚಿಸಿದರು.

ಧಾರ್ಮಿಕ, ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಕೆ.ಆರ್.ಜಯದೇವಪ್ಪ ಅವರ ಅಂತ್ಯ ಸಂಸ್ಕಾರ, ಇಂದು ಮಧ್ಯಾಹ್ನ ಬಾಡದಿಂದ ಕಂದಲ್ ಗೆ ಹೋಗುವ ರಸ್ತೆಯ ಅವರ ತೋಟದಲ್ಲಿ ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT