ತೇಜಸ್ವಿ ಸೂರ್ಯ 
ರಾಜ್ಯ

ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ: ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ

ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಹಿಂದೂ ಪುನರುಜ್ಜೀವನ ಮತ್ತು ಭಾರತದ ಇತಿಹಾಸದಲ್ಲಿ ಮತಾಂತರಗೊಂಡವರೆಲ್ಲರನ್ನು ಮರಳಿ ಹಿಂದೂ ಮಡಿಲಿಗೆ ಕರೆತರುವ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುಜ್ಜೀವನ’ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿಷಾದನೀಯವಾಗಿ ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT