ಪ್ರತಿಭಟನಾನಿರತ ದೂರವಾಣಿ(ಐಟಿಐ) ನೌಕರರು 
ರಾಜ್ಯ

ಪ್ರತಿಭಟನಾನಿರತ ದೂರವಾಣಿ ಕೈಗಾರಿಕೆ (ಐಟಿಐ) ನಿಗಮ ನೌಕರರಿಂದ ಕುವೆಂಪು ಜಯಂತಿ ಆಚರಣೆ

ಕಾರ್ಖಾನೆ ಮುಂಭಾಗದಲ್ಲೇ ಐಟಿಐ ನೌಕರರು ಬಾಕಿ ಉಳಿಸಿಕೊಂಡಿರುವ ಸಂಬಳ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಮುಷ್ಕರ ಪ್ರಾರಂಭಿಸಿದ್ದರು. 

ಬೆಂಗಳೂರು: ಭಾರತೀಯ ದೂರವಾಣಿ ಕೈಗಾರಿಕೆ(ಐಟಿಐ) ನಿಗಮ ನೌಕರರು ನಡೆಸುತ್ತಿರುವ ಮುಷ್ಕರ 29ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ವೇಳೆಯೇ ಅವರು ಕುವೆಂಪು ಜಯಂತಿಯನ್ನು ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಕಾರ್ಖಾನೆ ಮುಂಭಾಗದಲ್ಲೇ ಐಟಿಐ ನೌಕರರು ಬಾಕಿ ಉಳಿಸಿಕೊಂಡಿರುವ ಸಂಬಳ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಮುಷ್ಕರ ಪ್ರಾರಂಭಿಸಿದ್ದರು. 

ಹಲವು ನೌಕರರಿಗೆ ಡಿ.1ರಿಂದ ಕಾರ್ಖಾನೆ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಕ್ರಮಕ್ಕೆ ಮುಂದಾಗಿದ್ದಕ್ಕೆ ಕಾರಣ ಅವರ ಕಾಂಟ್ರಾಕ್ಟ್ ಅವಧಿ ಮುಗಿದಿದ್ದು ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಆದರೆ ಅದಕ್ಕೆ ಮುನ್ನ ಯಾರಿಗೂ ನೋಟಿಸ್ ನೀಡಲಾಗಿಲ್ಲ ಎಂದು ಮುಷ್ಕರ ನಿರತ ನೌಕರರು ಆರೋಪಿಸಿದ್ದಾರೆ. ಕೈಬಿಡಲಾದವರಲ್ಲಿ ಅನೇಕರು ಕಳೆದ ೩೫ ವರ್ಷಗಳಿಂದ ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT