ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿಯುವ ನೀರು ಸಮಸ್ಯೆಯೇ?: ಈಗ ನೇರವಾಗಿ ಶಾಸಕ ಅರಗ ಜ್ಞಾನೇಂದ್ರಗೆ ದೂರು ಸಲ್ಲಿಸಿ!

ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇತ್ತೀಚೆಗೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹತ್ತಾರು ದೂರುಗಳು ಬಂದವು. ಈ ಸಂಬಂಧ ವರದಿ ನೀಡಲು ಸದನ ಸಮಿತಿಯನ್ನು ರಚಿಸಲಾಗಿತ್ತು.

ಬೆಂಗಳೂರು: ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇತ್ತೀಚೆಗೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹತ್ತಾರು ದೂರುಗಳು ಬಂದವು. ಈ ಸಂಬಂಧ ವರದಿ ನೀಡಲು ಸದನ ಸಮಿತಿಯನ್ನು ರಚಿಸಲಾಗಿತ್ತು.

ಶಾಸಕ ಅರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿ ನಿನ್ನೆ ಪ್ರಾಥಮಿಕ ಸಭೆ ನಡೆಸಿ ಏಪ್ರಿಲ್ ತಿಂಗಳಲ್ಲಿ ಸಭೆ ಸೇರಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಅಂತಿಮ ವರದಿ ಸಲ್ಲಿಸಲು ಸೆಪ್ಟೆಂಬರ್ 30ವರೆಗೆ ಕಾಲಾವಕಾಶ ಕೋರಿತು.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಆಯಾ ಜಿಲ್ಲಾಧಿಕಾರಿಗಳು, ಜಿಲ್ಲೆಯ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಕೂಡ ನನ್ನ ಇಮೇಲ್ ವಿಳಾಸ araga.jnanendra@gmail.com ಗೆ ದೂರು ಸಲ್ಲಿಸಬಹುದು ಎಂದರು.

ಸದನ ಸಮಿತಿಯ ಭಾಗವಾಗಿರುವ 15 ಶಾಸಕರು ಮತ್ತು ಐದು ವಿಧಾನ ಪರಿಷತ್ ಸದಸ್ಯರು ನಿನ್ನೆ ಸಭೆ ಸೇರಿದ್ದರು. ಮತ್ತೊಂದು ಬಾಧ್ಯತಾ ಸಮಿತಿಯ ಮುಂದೆ ಮತ್ತೊಂದು ಸಭೆ ನಡೆದಿದ್ದು ಶಾಸಕರ ವಿರುದ್ಧ ಎರಡು ದೂರುಗಳನ್ನು ಸ್ವೀಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್