ನೀರುಪಾಲಾದ ವಿದ್ಯಾರ್ಥಿಗಳು 
ರಾಜ್ಯ

ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಇಂಜನಿಯರಿಂಗ್ ವಿದ್ಯಾರ್ಥಿಗಳು ಸಾವು

ದಾರುಣ ಘಟನೆಯೊಂದರಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಆತನ ಮನೆಗೆ ಹೋಗಿ ಹತ್ತಿರದ ಕಾವೇರಿ ನದಿಯಲ್ಲಿ ಈಜಾಡಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಡಿಮಲಂಗಿಯಲ್ಲಿ ಶನಿವಾರ ನಡೆದಿದೆ.

ಮೈಸೂರು: ದಾರುಣ ಘಟನೆಯೊಂದರಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಆತನ ಮನೆಗೆ ಹೋಗಿ ಹತ್ತಿರದ ಕಾವೇರಿ ನದಿಯಲ್ಲಿ ಈಜಾಡಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಡಿಮಲಂಗಿಯಲ್ಲಿ ಶನಿವಾರ ನಡೆದಿದೆ.

ನತದೃಷ್ಟ ವಿದ್ಯಾರ್ಥಿಗಳನ್ನು ಯಳಂದೂರು ತಾಲ್ಲೂಕಿನ ಕಿನಕಹಳ್ಳಿ ಗ್ರಾಮದ ಅಭಿಷೇಕ್‍(21), ಲೋಕೇಶ್(21) ಎಂದು ಗುರುತಿಸಲಾಗಿದೆ. ಇವರು ಚಾಮರಾಜನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸುವುದರ ಮೂಲಕ ವಿದ್ಯಾರ್ಥಿಗಳ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ತಲಕಾಡು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT