ಮೀನುಗಾರರು 
ರಾಜ್ಯ

ಕಾಸರಗೋಡು ಬಳಿ ದೋಣಿ ಮುಳುಗಡೆ: ಮೂವರು ಮೀನುಗಾರರು ನಾಪತ್ತೆ

ಕಾಸರಗೋಡು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ಮುಂಜಾನೆ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕಾಸರಗೋಡು: ಕಾಸರಗೋಡು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ಮುಂಜಾನೆ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.        

ಇಲ್ಲಿನ ಕಿಜೂರ್  ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಏಳು ಮೀನುಗಾರರಿದ್ದ ದೋಣಿ ಮುಳುಗಡೆಯಾಗಿದ್ದು, ಈ ಪೈಕಿ ನಾಲ್ವರು ಮೀನುಗಾರರು ಕಡಲ ತೀರಕ್ಕೆ ಈಜಿ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.  

ನಾಪತ್ತೆಯಾದ ಮೀನುಗಾರರನ್ನು, ಕಾರ್ತೀಕ್ ರತ್ ಗೀಶ್ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ನಾಪತ್ತೆಯಾದವರ ಪತ್ತೆಗೆ ಕರಾವಳಿ ರಕ್ಷಣಾ ಪಡೆ ಮತ್ತು ಇತರ ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT