ಸಂಗ್ರಹ ಚಿತ್ರ 
ರಾಜ್ಯ

ನೀರು ಬಳಕೆ ನೀತಿ ಕುರಿತು ಸಂಪುಟ ಸಮಿತಿಯಲ್ಲಿ ಚರ್ಚೆ

ನೀರಿನ ಬಳಕೆಗಾಗಿ ಸಮಗ್ರ ನೀತಿ ರೂಪಿಸುತ್ತಿರುವ ಸಂಪುಟ ಉಪಸಮಿತಿ ಶನಿವಾರ ಉಪಮುಖ್ಯಮಂತ್ರಿ ಗೋವಿಂದ್ ಕಾರ್ಜೋಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿತು. ಈ ವೇಳೆ ಐದು ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದುಬಂದಿದೆ.

ಬೆಂಗಳೂರು: ನೀರಿನ ಬಳಕೆಗಾಗಿ ಸಮಗ್ರ ನೀತಿ ರೂಪಿಸುತ್ತಿರುವ ಸಂಪುಟ ಉಪಸಮಿತಿ ಶನಿವಾರ ಉಪಮುಖ್ಯಮಂತ್ರಿ ಗೋವಿಂದ್ ಕಾರ್ಜೋಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿತು. ಈ ವೇಳೆ ಐದು ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದುಬಂದಿದೆ. 

ಕುಡಿಯುವ, ನೀರಾವರಿ, ಪಶುಸಂಗೋಪನೆ, ವಿದ್ಯುತ್, ಕೈಗಾರಿಕೆಗಳು ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. 

ಪ್ರಸ್ತುತ ಲಭ್ಯತೆಯ ಆಧಾರದ ಮೇಲೆ ಪ್ರತೀ ವ್ಯಕ್ತಿಗೆ ನೀರಿನ ಬಳಕೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ದಿನಕ್ಕೆ 55 ಲೀಟರ್, ನಗರ ಪ್ರದೇಶಗಳಲ್ಲಿ 75 ಲೀಟರ್ ಮತ್ತು ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ 90 ಲೀಟರ್ ರಂತೆ ಬಳಕೆ  ಮಾಡಲಾಗುತ್ತಿದೆ. 

ಸಭೆಯಲ್ಲಿ ಪ್ರಸ್ತುತ ಎದ್ದಿರುವ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ವಿವರಗಳ ಸಲ್ಲಿಸಲು ಅಧಿಕಾರಿಗಳಿಗೆ 15 ದಿನಗಳ ಕಾಲಾವಕಾಶವನ್ನು ಸಮಿತಿ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT