ಆತ್ಮಹತ್ಯೆ ಮಾಡಿಕೊಂಡ ಸೋದರಿಯರು 
ರಾಜ್ಯ

ಮಂಡ್ಯ: ಮದುವೆಯಾದರೆ ಬೇರೆಯಾಗುವ ಆತಂಕ, ಅವಳಿ ಸೋದರಿಯರು ಆತ್ಮಹತ್ಯೆ!

ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮಂಡ್ಯ: ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿಯ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19  ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಚಿಕ್ಕ ವಯಸ್ಸಿನಿಂದ ಈ ಸೋದರಿಯರು ಅನ್ಯೋನ್ಯವಾಗಿದ್ದು ಒಬ್ಬರಿಗೊಬ್ಬರು ಬಿಟ್ಟುಕೊಟ್ಟಿರಲಿಲ್ಲ. ಆದರೆ ಇದೀಗ ಪೋಷಕರು ಇಬ್ಬರನ್ನೂ ಬೇರೆ ಬೇರೆ ಮನೆಗೆ ವಿವಾಹ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಇದರಿಂದ ತಾವು ಬೇರೆ ಆಗಬೇಕಾಗುವುದು ಎಂದು ಆತಂಕಗೊಂಡ ಇಬ್ಬರೂ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಲರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT