ಚಂದ್ರಕಲಾ ಹಾಗೂ ಶ್ಯಾಮಸುಂದರ 
ರಾಜ್ಯ

ರಾಯಚೂರು: ಮದುವೆ ಆಗಲ್ಲವೆಂದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ!

ನಿಶ್ಚಯವಾಗಿದ್ದ ಯುವಕನೊಂದಿಗೆ ಮದುವೆಯಾಗಲು ನಿರಾಕರಿಸಿದ ತಂಗಿಯನ್ನು ಅಣ್ಣನೊಬ್ಬ ಕೊಚ್ಚಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು: ನಿಶ್ಚಯವಾಗಿದ್ದ ಯುವಕನೊಂದಿಗೆ ಮದುವೆಯಾಗಲು ನಿರಾಕರಿಸಿದ ತಂಗಿಯನ್ನು ಅಣ್ಣನೊಬ್ಬ ಕೊಚ್ಚಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ಚಂದ್ರಕಲಾ (22) ಕೊಲೆಯಾದ ಯುವತಿ. ಈಕೆಯ ಅಣ್ಣ ಶ್ಯಾಮಸುಂದರನೇ ಅವಳನ್ನು ಕೊಲೆ ಮಾಡಿದ್ದಾನೆ.

ಚಂದ್ರಕಲಾಗೆ ಇದೇ ಜುಲೈ 13ಕ್ಕೆ ವಿವಾಹ ನಿಶ್ಚಯವಾಗಿದ್ದು ಮನೆಯವರು ಲಗ್ನಪತ್ರಿಕೆಯನ್ನೆಲ್ಲಾ ಹಂಚಿದ್ದಾರೆ. ಆದರೆ ಹುಡುಗ ಕಪ್ಪು ಎಂಬ ಕಾರಣ ನೀಡಿ ಚಂದ್ರಕಲಾ ತಾನು ಮದುವೆಯಾಗುವುದಿಲ್ಲ ಎಂದು ನಿರಾಕರಿಸಿದ್ದಾಳೆ.

ಮದುವೆ ನಿರಾಕರಣೆಯಿಂದ ಕುಪಿತಗೊಂಡ ಅಣ್ಣ  ಶ್ಯಾಮಸುಂದರ ಮನೆಯಲ್ಲಿನ ಕೊಡಲಿಯಿಂದ ಕೊಚ್ಚಿ ತಂಗಿಯನ್ನು ಹತ್ಯೆ ಮಾಡಿದ್ದಾನೆ.

ಪ್ರಸ್ತುತ ಆರೋಪಿಯನ್ನು ಗಬ್ಬೂರು ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT