ರಾಜ್ಯದ 19ನೇ ರಾಜ್ಯಪಾಲರಾಗಿ ತಾಮರ್ ಚಂದ್ ಗೆಹ್ಲೋಟ್ ಪ್ರಮಾಣವಚನ 
ರಾಜ್ಯ

ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ

ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು

ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಅಭಯ್ ಶ್ರೀನಿವಾಸ್ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ.

ರಾಜಭವನದಲ್ಲಿ ನಡೆದ ಕಾರ್ಯಕ್ರ್ಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಇನ್ನೂ ಹಲವಾರು ಮಂದಿ ಬಾಗವಹಿಸಿದ್ದರು.

ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿದ್ದ ಗೆಹ್ಲೋಟ್ ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಸಹ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO summit: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲೇ, ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಸ್ತಾಪಿಸಿದ ಮೋದಿ

ಅಂತಾರಾಷ್ಟ್ರೀಯ ವೇದಿಕೆಯಲ್ಲೇ ಪಾಕಿಸ್ತಾನ ಪ್ರಧಾನಿ Shehbaz Sharif ಮುಜುಗರ; ಸೊಪ್ಪು ಹಾಕದ Putin, Xi Jinping! Video

ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಹೊಡೆದುರುಳಿಸಿದ IDF

IPL 2026: ನಾಯಕತ್ವದಿಂದ Axar Patel ಗೆ ಗೇಟ್ ಪಾಸ್?, ಕ್ಯಾಪ್ಟನ್ ರೇಸ್ ನಲ್ಲಿ KL Rahul, ಫಾಫ್ ಡು ಪ್ಲೆಸಿಸ್!

ಪೂರ್ವ ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪನ: 610 ಜನರು ಸಾವು, 1,300 ಮಂದಿಗೆ ಗಾಯ

SCROLL FOR NEXT