ಕೆಎಸ್ ಆರ್ ಟಿಸಿ ಬಸ್ ಗಳು 
ರಾಜ್ಯ

ಜುಲೈ 12 ರಿಂದ ಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಸೇವೆಗಳು ಪುನಾರಂಭ

ಕೊರೋನಾ ಪ್ರಕರಣಗಳ ಏರುಗತಿ ಜಿಕಾ ವೈರಸ್​ ಪ್ರಕರಣಗಳ ವರದಿಯ ನಡುವೆಯೂ ಕರ್ನಾಟಕ ಜು.12 ರಿಂದ ಕೇರಳಕ್ಕೆ ಸಾರಿಗೆ ಸೇವೆಗಳನ್ನು ಪುನಾರಂಭ ಮಾಡಿವೆ. 

ಬೆಂಗಳೂರು: ಕೊರೋನಾ ಪ್ರಕರಣಗಳ ಏರುಗತಿ ಜಿಕಾ ವೈರಸ್​ ಪ್ರಕರಣಗಳ ವರದಿಯ ನಡುವೆಯೂ ಕರ್ನಾಟಕ ಜು.12 ರಿಂದ ಕೇರಳಕ್ಕೆ ಸಾರಿಗೆ ಸೇವೆಗಳನ್ನು ಪುನಾರಂಭ ಮಾಡಿವೆ. 

ಕೇರಳ-ಕರ್ನಾಟಕದ ನಡುವೆ ಸಂಚರಿಸುವುದಕ್ಕೆ ಕರ್ನಾಟಕ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ರಯಾಣದ ಸಮಯಕ್ಕಿಂತ 72 ಗಂಟೆಗಳ ಮುನ್ನ ಮಾಡಿಸಿದ ಆರ್ ಟಿ-ಪಿಸಿಆರ್ ಪರೀಕ್ಷೆ ಹಾಗೂ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದಿರುವ ಲಸಿಕೆ ಪ್ರಮಾಣಪತ್ರದೊಂದಿಗೆ ಪ್ರಯಾಣಿಸಬೇಕಾಗುತ್ತದೆ. 

ಕೇರಳದಿಂದ ಕರ್ನಾಟಕಕ್ಕೆ ಹೆಚ್ಚು ಸಂಚರಿಸುವ ವಿದ್ಯಾರ್ಥಿಗಳು, ಉದ್ಯಮಿಗಳು ಪ್ರತಿ 15 ದಿನಕ್ಕೊಮ್ಮೆ ಆರ್ ಟಿ-ಪಿಸಿಆರ್ ವರದಿಯನ್ನು ತಮ್ಮೊಂದಿಗೆ ಕೊಂಡೊಯ್ಯಬೇಕಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಕೇಸು ದಾಖಲು-Video

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

SCROLL FOR NEXT