ಕೆಎಸ್ ಆರ್ ಟಿಸಿ ಬಸ್ ಗಳು 
ರಾಜ್ಯ

ಜುಲೈ 12 ರಿಂದ ಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಸೇವೆಗಳು ಪುನಾರಂಭ

ಕೊರೋನಾ ಪ್ರಕರಣಗಳ ಏರುಗತಿ ಜಿಕಾ ವೈರಸ್​ ಪ್ರಕರಣಗಳ ವರದಿಯ ನಡುವೆಯೂ ಕರ್ನಾಟಕ ಜು.12 ರಿಂದ ಕೇರಳಕ್ಕೆ ಸಾರಿಗೆ ಸೇವೆಗಳನ್ನು ಪುನಾರಂಭ ಮಾಡಿವೆ. 

ಬೆಂಗಳೂರು: ಕೊರೋನಾ ಪ್ರಕರಣಗಳ ಏರುಗತಿ ಜಿಕಾ ವೈರಸ್​ ಪ್ರಕರಣಗಳ ವರದಿಯ ನಡುವೆಯೂ ಕರ್ನಾಟಕ ಜು.12 ರಿಂದ ಕೇರಳಕ್ಕೆ ಸಾರಿಗೆ ಸೇವೆಗಳನ್ನು ಪುನಾರಂಭ ಮಾಡಿವೆ. 

ಕೇರಳ-ಕರ್ನಾಟಕದ ನಡುವೆ ಸಂಚರಿಸುವುದಕ್ಕೆ ಕರ್ನಾಟಕ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ರಯಾಣದ ಸಮಯಕ್ಕಿಂತ 72 ಗಂಟೆಗಳ ಮುನ್ನ ಮಾಡಿಸಿದ ಆರ್ ಟಿ-ಪಿಸಿಆರ್ ಪರೀಕ್ಷೆ ಹಾಗೂ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದಿರುವ ಲಸಿಕೆ ಪ್ರಮಾಣಪತ್ರದೊಂದಿಗೆ ಪ್ರಯಾಣಿಸಬೇಕಾಗುತ್ತದೆ. 

ಕೇರಳದಿಂದ ಕರ್ನಾಟಕಕ್ಕೆ ಹೆಚ್ಚು ಸಂಚರಿಸುವ ವಿದ್ಯಾರ್ಥಿಗಳು, ಉದ್ಯಮಿಗಳು ಪ್ರತಿ 15 ದಿನಕ್ಕೊಮ್ಮೆ ಆರ್ ಟಿ-ಪಿಸಿಆರ್ ವರದಿಯನ್ನು ತಮ್ಮೊಂದಿಗೆ ಕೊಂಡೊಯ್ಯಬೇಕಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT