ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಕಾಸರಗೋಡು ಗ್ರಾಮಗಳ ಹೆಸರು ಬದಲಾಯಿಸುತ್ತಿಲ್ಲ: ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಸ್ಪಷ್ಟನೆ

ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿ ಪತ್ರ ಬರೆದಿರುವ ಅವರು, ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರು ಬದಲಾಯಿಸುವ ಕುರಿತು ಯಾವುದೇ ನಿರ್ಧಾರಗಳನ್ನೂ ಕೈಗೊಳ್ಳಲಾಗಿಲ್ಲ. ಉಭಯ ರಾಜ್ಯಗಳ ಜನರ ನಡುವಿನ ಸೌಹಾರ್ದತೆಯನ್ನು ಉಳಿಸಿ, ಬೆಳೆಸುವ ಸಂಬಂಧ ತಾವು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. 

ಕೋವಿಡ್ ಸಾಂಕ್ರಾಮಿಕದಿಂದಾಗಿ ನಮ್ಮ ರಾಜ್ಯದ ಎಲ್ಲ ಶಾಲೆಗಳನ್ನು ಮುಚ್ಚಲಾಗಿದ್ದು, ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಕನ್ನಡ ಮಾಧ್ಯಮ ತರಗತಿಗಳನ್ನು ಸ್ಥಳೀಯ ಕೆಬಲ್ ಚಾನೆಲ್‍ಗಳ ಮೂಲಕ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT