ರಾಜ್ಯ

ವಿಜಯನಗರದ ಹರಪನಹಳ್ಳಿಯಲ್ಲಿ ಆರ್ ಟಿಐ ಕಾರ್ಯಕರ್ತನ ಬರ್ಬರ ಹತ್ಯೆ: ಕೇಸು ದಾಖಲು 

Sumana Upadhyaya

ವಿಜಯನಗರ: ಆರ್ ಟಿಐ ಕಾರ್ಯಕರ್ತನನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಹತ್ಯೆಗೀಡಾಗಿರುವ ಆರ್ ಟಿಐ ಕಾರ್ಯಕರ್ತನನ್ನು ಹರಪನಹಳ್ಳಿಯ 40 ವರ್ಷದ ಟಿ ಶ್ರೀಧರ್ ಎಂದು ಗುರುತಿಸಲಾಗಿದೆ. ಹರಪನಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

SCROLL FOR NEXT