ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಸೋಂಕು ಉಲ್ಬಣ: ಸಿವಿ ರಾಮನ್ ನಗರ ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ಸೋಂಕು ಉಲ್ಬಣಗೊಂಡು ಕ್ಷೇತ್ರವು ಕೋವಿಡ್ ಕ್ಲಸ್ಟರ್ ಆಗಿ ಬದಲಾಗುತ್ತಿರುವುದಕ್ಕೆ ಸಿವಿ ರಾಮನ್ ನಗರದ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. 

ಬೆಂಗಳೂರು: ಸೋಂಕು ಉಲ್ಬಣಗೊಂಡು ಕ್ಷೇತ್ರವು ಕೋವಿಡ್ ಕ್ಲಸ್ಟರ್ ಆಗಿ ಬದಲಾಗುತ್ತಿರುವುದಕ್ಕೆ ಸಿವಿ ರಾಮನ್ ನಗರದ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. 

ವಾರ್ಡ್ ನಲ್ಲಿ ಅತೀ ಹೆಚ್ಚು ಕೋವಿಡ್ ಸೋಂಕು ಪ್ರಕರಣ ಹಾಗೂ ಡೆಲ್ಟಾ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಮುಖವಾಗಿ ತಿಪ್ಪಸಂದ್ರ ಹಾಗೂ ಕಗ್ಗದಾಸಪುರದಲ ಮಾರುಕಟ್ಟೆ ಪ್ರದೇಶಗಲಲ್ಲು ಕೋವಿಡ್ ಹಾಟ್ ಸ್ಪಾಟ್ ಗಳಾಗಿ ಬದಲಾಗಿವೆ ಎಂದು ತಿಳಿದುಬಂದಿದೆ. 

ಆದರೆ, ಬಿಬಿಎಂಪಿ ವಾರ್ ರೂಮ್ ನೀಡಿರುವ ದೈನಂದಿನ ಕೋವಿಡ್ ವರದಿಯಲ್ಲಿ ಟಾಪ್ 10 ಪಟ್ಟಿ ಸಿವಿ ರಾಮನ್ ನಗರ ಇಲ್ಲದಿರುವುದು ಕಂಡು ಬಂದಿದೆ. 

ಸೋಂಕು ಹೆಚ್ಚಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆರೋಗ್ಯ ವಿಭಾಗ ವಿಶೇಷ ಆಯುಕ್ತ ಡಿ.ರಂದೀಪ್ ಅವರು, ವಾರ್ಡ್ ನಲ್ಲಿ ಪತ್ತೆಯಾಗಿರುವ ಸಾಕಷ್ಟು ಕೋವಿಡ್ ಸೋಂಕಿತರು ತಿಪ್ಪಸಂದ್ರ ಮಾರುಕಟ್ಟೆಗೆ ಭೇಟಿ ನೀಡಿದವರೇ ಆಗಿದ್ದಾರೆ. ಹೀಗಾಗಿ ಸೋಂಕಿನ ಮೂಲವನ್ನು ತಿಪ್ಪಸಂದ್ರ ಮಾರುಕಟ್ಟೆ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ನೋಯ್ಡಾ: ಹಿಂಸಾಚಾರಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; ಕಲ್ಲು ತೂರಾಟ, ಬೆಂಕಿ ಹಚ್ಚಿ ಆಕ್ರೋಶ

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಲೆಕ್ಕಾ ಕೊಡಿ.. ಹೈ ಡ್ರಾಮಾ; ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಛಾಟನೆ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..

SCROLL FOR NEXT