ವಿಧಾನಸೌಧ 
ರಾಜ್ಯ

ರಾಜ್ಯ ಸರ್ಕಾರದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಸದಸ್ಯರ ನೇಮಕ

ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸದಾಶಿವ ಶೆಣೈ ಅವರನ್ನು ನೇಮಕ ಮಾಡಿದೆ. 

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸದಾಶಿವ ಶೆಣೈ ಅವರನ್ನು ನೇಮಕ ಮಾಡಿದೆ. 

ಬೆಂಗಳೂರಿನ ಕೆ.ಸದಾಶಿವ ಶೆಣೈ ಅಕಾಡೆಮಿಯ ನೂತನ ಅಧ್ಯಕ್ಷರಾಗಿದ್ದು, ಶಿವಮೊಗ್ಗದ ಕನ್ನಡಪ್ರಭ ದಿನಪತ್ರಿಕೆ ಪ್ರಧಾನ ವರದಿಗಾರ ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ.ಮೂರ್ತಿ, ವಿಶ್ವವಾಣಿ ದಿನ ಪತ್ರಿಕೆಯ ಹಿರಿಯ ವರದಿಗಾರ ಶಿವಕುಮಾರ ಬೆಳ್ಳಿತಟ್ಟೆ, ಗುರುರಾಜ ಕೂಡ್ಲಿ, ವಿಜಯವಾಣಿ ಪತ್ರಿಕೆ ಹಿರಿಯ ವರದಿಗಾರರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಸಿ.ಕೆ.ಮಹೇಂದರ್, ಜಯಕಿರಣ ದೈನಿಕ ಬಿಜೆ ಹಿರಿಯ ವರದಿಗಾರರು ಜಗನ್ನಾಥ ಬಾಳ, ಕಲುರ್ಗಿಯ ಬುದ್ಧಲೋಕ ಸಂಪಾದಕರು ದೇವೇಂದ್ರಪ್ಪ ಕಪನೂರು, ಶಿವಮೊಗ್ಗ ನಮ್ಮ ನಾಡು ಕೆ.ವಿ.ಶಿವಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ್ ಆಕ್ಷೇಪ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

SCROLL FOR NEXT