ವಿಧಾನಸೌಧ 
ರಾಜ್ಯ

ರಾಜ್ಯ ಸರ್ಕಾರದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಸದಸ್ಯರ ನೇಮಕ

ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸದಾಶಿವ ಶೆಣೈ ಅವರನ್ನು ನೇಮಕ ಮಾಡಿದೆ. 

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸದಾಶಿವ ಶೆಣೈ ಅವರನ್ನು ನೇಮಕ ಮಾಡಿದೆ. 

ಬೆಂಗಳೂರಿನ ಕೆ.ಸದಾಶಿವ ಶೆಣೈ ಅಕಾಡೆಮಿಯ ನೂತನ ಅಧ್ಯಕ್ಷರಾಗಿದ್ದು, ಶಿವಮೊಗ್ಗದ ಕನ್ನಡಪ್ರಭ ದಿನಪತ್ರಿಕೆ ಪ್ರಧಾನ ವರದಿಗಾರ ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ.ಮೂರ್ತಿ, ವಿಶ್ವವಾಣಿ ದಿನ ಪತ್ರಿಕೆಯ ಹಿರಿಯ ವರದಿಗಾರ ಶಿವಕುಮಾರ ಬೆಳ್ಳಿತಟ್ಟೆ, ಗುರುರಾಜ ಕೂಡ್ಲಿ, ವಿಜಯವಾಣಿ ಪತ್ರಿಕೆ ಹಿರಿಯ ವರದಿಗಾರರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಸಿ.ಕೆ.ಮಹೇಂದರ್, ಜಯಕಿರಣ ದೈನಿಕ ಬಿಜೆ ಹಿರಿಯ ವರದಿಗಾರರು ಜಗನ್ನಾಥ ಬಾಳ, ಕಲುರ್ಗಿಯ ಬುದ್ಧಲೋಕ ಸಂಪಾದಕರು ದೇವೇಂದ್ರಪ್ಪ ಕಪನೂರು, ಶಿವಮೊಗ್ಗ ನಮ್ಮ ನಾಡು ಕೆ.ವಿ.ಶಿವಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

SCROLL FOR NEXT