ಸಂಗ್ರಹ ಚಿತ್ರ 
ರಾಜ್ಯ

ಸಹಕಾರ ಬ್ಯಾಂಕ್ ಮೂಲಕ 30 ಲಕ್ಷ ರೈತರಿಗೆ ರೂ.20,000 ಕೋಟಿ ಸಾಲ: ಸಚಿವ ಎಸ್.ಟಿ.ಸೋಮಶೇಖರ್

ಡಿಸಿಸಿ ಬ್ಯಾಂಕ್ ಮತ್ತು ಎಪೆಕ್ಸ್ ಬ್ಯಾಂಕ್ ಮೂಲಕ ರೈತರಿಗೆ ರೂ.20,800 ಕೋಟಿ ಸಾಲ ನೀಡಲು ನಿರ್ಧರಿಸಲಾಗಿದ್ದು, ಇದರಿಂದ ಸುಮಾರು 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಹೇಳಿದ್ದಾರೆ. 

ಮೈಸೂರು: ಡಿಸಿಸಿ ಬ್ಯಾಂಕ್ ಮತ್ತು ಎಪೆಕ್ಸ್ ಬ್ಯಾಂಕ್ ಮೂಲಕ ರೈತರಿಗೆ ರೂ.20,800 ಕೋಟಿ ಸಾಲ ನೀಡಲು ನಿರ್ಧರಿಸಲಾಗಿದ್ದು, ಇದರಿಂದ ಸುಮಾರು 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಹೇಳಿದ್ದಾರೆ. 

ನಗರದ ಗೋವಿಂದ ರಾವ್ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ನಡೆದ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯದ ಪ್ರತಿ ಎಪಿಎಂಸಿಗೆ ರೂ.2-5 ಕೋಟಿ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ. ಎಪಿಎಂಸಿಗಳ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುತ್ತದೆ. ಅಲ್ಲದೆ, ಸಹಕಾರಿ ಬ್ಯಾಂಕ್ ಮೂಲಕ ರೈತರಿಗೆ ರೂ.20,800 ಕೋಲಿ ಸಾಲ ನೀಡಲು ನಿರ್ಧರಿಸಲಾಗಿದ್ದು, ಇದರಿಂದ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. 

ಸಾಲ ಕೇಳಿ ಬಂದ ಯಾವುದೇ ರೈತರಿಗೆ ಸಾಲ ಇಲ್ಲ ಎಂದು ಹೇಳಬಾರದು. ಇದನ್ನು 21 ಕಾರ್ಯಕ್ರಮಗಳ ಮೂಲಕ ಆಯಾ ಜಿಲ್ಲೆಯಲ್ಲಿಯೇ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT