ವ್ಯಕ್ತಿಯಿಂದ ಮಚ್ಚು ಕಿತ್ತುಕೊಂಡು ಬಿಸಾಕಿದ ಅಜ್ಜಿ 
ರಾಜ್ಯ

ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಬಂದ ಆಶಾ ಕಾರ್ಯಕರ್ತೆಗೆ ಮಚ್ಚು ತೋರಿಸಿ ಹೆದರಿಸಿದ ವ್ಯಕ್ತಿ!

ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ.

ಚಾಮರಾಜನಗರ: ಕೊರೋನಾ ಲಸಿಕೆ ಬಗ್ಗೆ ಇರುವ ಹಲವು ತಪ್ಪು ಕಲ್ಪನೆಗಳು, ವದಂತಿಗಳನ್ನು ನಂಬುವ ಕೆಲವು ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದನ್ನು ಕೇಳಿದ್ದೇವೆ. ಅಂತವರ ಮನವೊಲಿಸಲು ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಅವರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ.

ಹೀಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ.

ಈ ಸಂದರ್ಭದಲ್ಲಿ ಅಜ್ಜಿಯೊಬ್ಬರು ವ್ಯಕ್ತಿಯಿಂದ ಮಚ್ಚನ್ನು ಕಿತ್ತು ಬಿಸಾಕಿ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT