ವ್ಯಕ್ತಿಯಿಂದ ಮಚ್ಚು ಕಿತ್ತುಕೊಂಡು ಬಿಸಾಕಿದ ಅಜ್ಜಿ 
ರಾಜ್ಯ

ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಬಂದ ಆಶಾ ಕಾರ್ಯಕರ್ತೆಗೆ ಮಚ್ಚು ತೋರಿಸಿ ಹೆದರಿಸಿದ ವ್ಯಕ್ತಿ!

ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ.

ಚಾಮರಾಜನಗರ: ಕೊರೋನಾ ಲಸಿಕೆ ಬಗ್ಗೆ ಇರುವ ಹಲವು ತಪ್ಪು ಕಲ್ಪನೆಗಳು, ವದಂತಿಗಳನ್ನು ನಂಬುವ ಕೆಲವು ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದನ್ನು ಕೇಳಿದ್ದೇವೆ. ಅಂತವರ ಮನವೊಲಿಸಲು ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಅವರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ.

ಹೀಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ.

ಈ ಸಂದರ್ಭದಲ್ಲಿ ಅಜ್ಜಿಯೊಬ್ಬರು ವ್ಯಕ್ತಿಯಿಂದ ಮಚ್ಚನ್ನು ಕಿತ್ತು ಬಿಸಾಕಿ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT