ಬಿ ಎಸ್ ಯಡಿಯೂರಪ್ಪ 
ರಾಜ್ಯ

ಜೂನ್ 15ಕ್ಕೆ ಸಿಎಂ ಯಡಿಯೂರಪ್ಪ, ಸಚಿವರು ಮತ್ತು ಬಿಜೆಪಿ ಶಾಸಕರ ನಿವಾಸ ಮುಂದೆ ರೈತ ಸಂಘಟನೆಗಳ ಪ್ರತಿಭಟನೆ 

ಕೋವಿಡ್ ಸೋಂಕಿನ ಅಲೆ ಸಮಾಜದ ಅನೇಕ ವರ್ಗದ ಜನರ ಮೇಲೆ ಅಪಾರ ಪರಿಣಾಮ ಬೀರಿದೆ, ಇನ್ನಿಲ್ಲದ ಸಂಕಷ್ಟವನ್ನು ಕೂಡ ತಂದೊಡ್ಡಿದೆ. ಅದರಲ್ಲಿ ಕೃಷಿ ಸಮುದಾಯ ಕೂಡ ಒಂದು.

ಬೆಂಗಳೂರು: ಕೋವಿಡ್ ಸೋಂಕಿನ ಅಲೆ ಸಮಾಜದ ಅನೇಕ ವರ್ಗದ ಜನರ ಮೇಲೆ ಅಪಾರ ಪರಿಣಾಮ ಬೀರಿದೆ, ಇನ್ನಿಲ್ಲದ ಸಂಕಷ್ಟವನ್ನು ಕೂಡ ತಂದೊಡ್ಡಿದೆ. ಅದರಲ್ಲಿ ಕೃಷಿ ಸಮುದಾಯ ಕೂಡ ಒಂದು.

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ, ಸರಿಯಾದ ಬೆಲೆ ಸಿಗದೆ ರೈತರು ಪರಿತಪಿಸುತ್ತಿದ್ದಾರೆ. ಈ ಸನ್ನಿವೇಶದಲ್ಲಿ ವಿಶೇಷ ಪ್ಯಾಕೇಜ್ ಒದಗಿಸುವಂತೆ ಮತ್ತು ಕೊರೋನಾ ಮೂರನೇ ಅಲೆಗೆ ತಕ್ಷಣವೇ ಸಿದ್ಧತೆ ಮಾಡಿಕೊಳ್ಳುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.

ಇದೇ 15ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸದ ಎದುರು ಮತ್ತು ಸಚಿವರು ಹಾಗೂ ಬಿಜೆಪಿಯ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT