ರಣದೀಪ್ 
ರಾಜ್ಯ

ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತರಾಗಿ ರಣದೀಪ್ ನೇಮಕ

ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು. ಇದರಂತೆ ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ರಣದೀಪ್.ಡಿ ಅವರನ್ನು ಬಿಬಿಎಂಪಿ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ. 

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು. ಇದರಂತೆ ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ರಣದೀಪ್.ಡಿ ಅವರನ್ನು ಬಿಬಿಎಂಪಿ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ. 

ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾಗಿದ್ದ ಕೆ.ಹರೀಶ್ ಕುಮಾರ್ ಅವರನ್ನು ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ. 

ಇದರಂತೆ ನಿನ್ನೆ ಅಧಿಕಾರವಹಿಸಿಕೊಂಡ ರಣದೀಪ್ ಅವರು, ಸೋಂಕು ಪ್ರಕರಣಗಳ ಕಡಿಮೆ ಮಾಡಲು ಲಸಿಕೆ ಮತ್ತು ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಕಂಟೈನ್‌ಮೆಂಟ್ ವಲಯಗಳನ್ನು ಜಾರಿಗೊಳಿಸಲು ಹೆಚ್ಚಿನ ಕೆಲಸ ಮಾಡಲಾಗುವುದು ಮತ್ತು ಜನರು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿಗಳು ಪಾಲನೆ ಕಡ್ಡಾಯವಾಗಿದ್ದು, ಜನರ ನಡವಳಿಕೆಗಳನ್ನು ಖಚಿತಪಡಿಸಿಕೊಳ್ಳಲು ಮಾರ್ಷಲ್‌ಗಳನ್ನು ನಿಯೋಜಿಸಲಾಗುತ್ತದೆ ಎಂದು ರಣದೀಪ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!