ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ 
ರಾಜ್ಯ

ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ

ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್‍ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್‍ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

ಬೆಂಗಳೂರು: ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್‍ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್‍ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

ಕೋಲಾರ ಜಿಲ್ಲೆ ದೊಡ್ಡನತ್ತ (ಚಿಂತಾಮಣಿ ಸಮೀಪ) ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕೋಲಾರ ಸಂಸದ ಮುನಿಸ್ವಾಮಿ ಈ ರೈಲಿಗೆ ಚಾಲನೆ ನೀಡಿದರು.

ದೊಡ್ಡನೆತ್ತದಿಂದ ದೆಹಲಿಗೆ ಈ ರೈಲು ಹೊರಟಿತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT