ಬಿಎಸ್ ವೈ-ವಿನಯ್ ಗುರೂಜಿ 
ರಾಜ್ಯ

ಕೋವಿಡ್ 3ನೇ ಅಲೆ ಎದುರಿಸಲು ಸಜ್ಜಾಗಿ: ಮುಖ್ಯಮಂತ್ರಿ ಯಡಿಯೂರಪ್ಪರಿಗೆ ವಿನಯ್ ಗುರೂಜಿ ಸಲಹೆ

ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

ಬೆಂಗಳೂರು: ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

ಸಿಎಂ ನಿವಾಸ ಕಾವೇರಿಗೆ ಬಂದ ವಿನಯ್ ಗುರೂಜಿ, ಎರಡನೇ ಅಲೆ ವೇಳೆ ಆದ ಅವಾಂತರಗಳು ಮರುಕಳಿಸದಂತೆ ನೋಡಿಕೊಳ್ಳಿ. ಇನ್ನು ತಜ್ಞರು ಸಲಹೆ ಕೊಟ್ಟಂತೆ ಮೂರನೇ ಅಲೆ ಕೂಡಾ ಬರುತ್ತಿದೆ. ಅದರ ಬಗ್ಗೆ ನಿರ್ಲಕ್ಷ್ಯ ಬೇಡ. ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದರು. 

ಇನ್ನು ಪ್ರತಿ ತಾಲೂಕು ಕೇಂದ್ರಗಳಲ್ಲಿ ವಿಶೇಷ ಆಸ್ಪತ್ರೆಗಳನ್ನು ಸರ್ಕಾರ ಪ್ರಾರಂಭ ಮಾಡಬೇಕು. ಕೊಪ್ಪದಿಂದ ಶಿವಮೊಗ್ಗಕ್ಕೆ ಬರೋದಕ್ಕೆ ಒಂದೂವರೆ ಗಂಟೆಯಾಗುತ್ತದೆ. ಹೀಗಾಗಿ ಕೊಪ್ಪದಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT