ಸಾಂದರ್ಭಿಕ ಚಿತ್ರ 
ರಾಜ್ಯ

 ರಾಜ್ಯದಲ್ಲಿ ಮುಂಗಾರು ಚುರುಕು: ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಜೆ ಅಲರ್ಟ್ ಘೋಷಣೆ ಮಾಡಲಾಗಿದೆ. 

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ. 

ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.9 ಮೀಟರ್ ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗೆ ಪೆಲೆಟ್ ಗನ್ ಪೆಟ್ಟು: ರಾಹುಲ್ ಧರಣಿ ಬೆನ್ನಲ್ಲೇ FIR ದಾಖಲಿಸಿದ ದೆಹಲಿ ಪೊಲೀಸ್

3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ-ಸೈಫ್ ಅಲಿ ಖಾನ್? ಸಂಚಲನ ಸೃಷ್ಟಿಸಿದ ಬೇಬಿ ಬಂಪ್ ವಿಡಿಯೋ!

ಬೈಕ್ ಮೇಲೆ ಹರಿದ ವಾಟರ್ ಟ್ಯಾಂಕರ್: ಜಿಗಿದು ಜೀವ ಉಳಿಸಿಕೊಂಡ ಸವಾರ, ಚಾಲಕನ ಬಂಧನ, ಟ್ಯಾಂಕರ್ ಸೀಜ್!

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಣೆ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಅಂಜನೇಯ ದೇಗುಲದಲ್ಲಿ ಮೂತ್ರ ವಿಸರ್ಜನೆ ಆರೋಪ: ಮೊಹಮ್ಮದ್ ಜಾಫರ್ ಬಂಧನ, ಹಿಂದೂ ಸಂಘಟನೆಗಳ ಪ್ರತಿಭಟನೆ