ಸಾಂದರ್ಭಿಕ ಚಿತ್ರ 
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದೆ, ಸಿಇಟಿಯಲ್ಲಿ ಇಬ್ಬರಿಗೆ ಒಂದೇ ರ್ಯಾಂಕ್ ಬಂದರೆ ಏನು ಮಾಡುವುದು?: ಗೊಂದಲದಲ್ಲಿ ವಿದ್ಯಾರ್ಥಿಗಳು 

ಈ ವರ್ಷ ಕೋವಿಡ್ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ನೀಡಲು ರಾಜ್ಯ ಸರ್ಕಾರ ಮಾಡಿರುವ ಮಾನದಂಡಗಳ ಕುರಿತು ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ.

ಬೆಂಗಳೂರು: ಈ ವರ್ಷ ಕೋವಿಡ್ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ನೀಡಲು ರಾಜ್ಯ ಸರ್ಕಾರ ಮಾಡಿರುವ ಮಾನದಂಡಗಳ ಕುರಿತು ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ.

ಸಿಇಟಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಒಂದೇ ರ್ಯಾಂಕ್ ಗಳಿಸಿದರೆ ಟೈಬ್ರೇಕರ್ ಗೆ ಯಾವ ರೀತಿ ಮಾನದಂಡವನ್ನು ರೂಪಿಸಲಾಗುತ್ತದೆ ಎಂಬ ಗೊಂದಲದಲ್ಲಿ ವಿದ್ಯಾರ್ಥಿಗಳಿರುತ್ತಾರೆ.

ಈ ಬಾರಿ ಸಿಇಟಿ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಒಂದೇ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಎನ್ನುತ್ತಾರೆ ವಿದ್ಯಾರ್ಥಿಗಳು. ಗೋವಿಂದ್ ಎಂಬ ವಿದ್ಯಾರ್ಥಿ, ನಾವು ಸರ್ಕಾರ ಏನಾದರೊಂದು ಪರಿಹಾರ ನೀಡುತ್ತದೆ ಎಂದು ಭಾವಿಸುತ್ತೇವೆ. ಪ್ರಥಮ ಪಿಯುಸಿಯಲ್ಲಿ ನಾವು ಪರೀಕ್ಷೆಗಳಿಗೆ ಅಷ್ಟೊಂದು ಮಹತ್ವ ನೀಡಲಿಲ್ಲ, ಆದರೆ ಈ ಬಾರಿ ಮಾನದಂಡಕ್ಕೆ ಮೊದಲ ವರ್ಷದ ಅಂಕಗಳನ್ನು ಪರಿಗಣಿಸಬೇಕೆಂದು ನಾವು ಕೇಳುತ್ತೇವೆ ಎನ್ನುತ್ತಾರೆ ಅವರು.

ಹೇಮಂತ್ ಎಂಬ ಮತ್ತೊಬ್ಬ ವಿದ್ಯಾರ್ಥಿ, ಎರಡು ಸೆಷನ್ಸ್ ಗಳನ್ನು ನಡೆಸಿರುವುದರಿಂದ ಜೆಇಇ ಅಂಕಗಳನ್ನು ಪರಿಗಣಿಸಬಹುದು. ಈ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪಿ ಅವರನ್ನು ಕೇಳಿದಾಗ ಇದಕ್ಕೆ ಈಗಾಗಲೇ ಪರಿಹಾರ ಕಂಡುಕೊಂಡಿದ್ದೇವೆ. ಪ್ರತಿ ವಿಷಯದ ಅಂಕಗಳನ್ನು ತುಲನೆ ಮಾಡಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT