ಆರು ಮಂದಿ ಆತ್ಮಹತ್ಯೆ ಮಾಡಿಕೊಂಡ ಬಾವಿಯ ಚಿತ್ರ 
ರಾಜ್ಯ

ಯಾದಗಿರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ

ಯಾದಗಿರಿ ಜಿಲ್ಲೆಯ ಧೂರನಹಳ್ಳಿ ಗ್ರಾಮದಲ್ಲಿ ಬಾವಿಗೆ ಜಿಗಿದು ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟಣೆ ಸೋಮವಾರ ನಡೆದಿದೆ.

ಯಾದಗಿರಿ: ಜಿಲ್ಲೆಯ ಧೂರನಹಳ್ಳಿ ಗ್ರಾಮದಲ್ಲಿ ಬಾವಿಗೆ ಜಿಗಿದು ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟಣೆ ಸೋಮವಾರ ನಡೆದಿದೆ.

ನತದೃಷ್ಟರನ್ನು ಭೀಮರಾಯ ಸುರಪುರ(45), ಅವರ ಪತ್ನಿ  ಶಾಂತಮಮ್ಮ(38), ಮಕ್ಕಳಾದ ಸುಮಿತ್ರಾ, ಲಕ್ಷ್ಮಿ, ಶ್ರೀದೇವಿ ಮತ್ತು ಶಿವರಾಜ್‍ ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಹೊಲದಲ್ಲಿ ಕೊಳವೆ ಬಾವಿ ಅಗೆಯಲು ಭೀಮರಾಯ ಅಪಾರ ಸಾಲ ಮಾಡಿದ್ದರು ಎನ್ನಲಾಗಿದೆ. ಘಟನೆ ಸುದ್ದಿ ತಿಳಿದು ಗ್ರಾಮಸ್ಥರು ಮತ್ತು ನತದೃಷ್ಟರ ಸಂಬಂಧಿಕರು ದಿಗ್ಭ್ರಾಂತರಾಗಿದ್ದಾರೆ.

 ಎಲ್ಲ ಆರು ಮಂದಿಯ ಮೃತದೇಹಗಳನ್ನು ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ನೆರವಿನೊಂದಿಗೆ ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT